<p><strong>ಬೆಂಗಳೂರು</strong>: ಜನೋದಯ ಟ್ರಸ್ಟ್ ವತಿಯಿಂದ 2022–23ನೇ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಉಚಿತ ಉಪನ್ಯಾಸ ತರಗತಿಗಳ (100 ದಿನಗಳ ಜ್ಞಾನ ಯಜ್ಞ) ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.</p>.<p>ನ. 5ರಿಂದ ಬೆಳಿಗ್ಗೆ 6.30ರಿಂದ7.30ರವರೆಗೂ ಬಾಗಲಕುಂಟೆಯ ತ್ರಿವೇಣಿ ಪಬ್ಲಿಕ್ ಸ್ಕೂಲ್ನಲ್ಲಿ ತರಗತಿಗಳು ನಡೆಯಲಿವೆ. ನುರಿತ ಶಿಕ್ಷಕರಿಂದ ಉಪನ್ಯಾಸ ತರಗತಿಗಳು ನಡೆಯಲಿದ್ದು, ಆರ್ಥಿಕವಾಗಿ ಹಿಂದುಳಿದ ಆಸಕ್ತ ವಿದ್ಯಾರ್ಥಿಗಳು ತರಬೇತಿ ಪಡೆದುಕೊಳ್ಳಬೇಕು ಎಂದು ಪ್ರಕಟಣೆ<br />ತಿಳಿಸಿದೆ.</p>.<p>ಹೆಚ್ಚಿನ ಮಾಹಿತಿಗಾಗಿ 9743770250, 9731396361ಗೆ ಸಂಪರ್ಕಿಸಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಜನೋದಯ ಟ್ರಸ್ಟ್ ವತಿಯಿಂದ 2022–23ನೇ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಉಚಿತ ಉಪನ್ಯಾಸ ತರಗತಿಗಳ (100 ದಿನಗಳ ಜ್ಞಾನ ಯಜ್ಞ) ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.</p>.<p>ನ. 5ರಿಂದ ಬೆಳಿಗ್ಗೆ 6.30ರಿಂದ7.30ರವರೆಗೂ ಬಾಗಲಕುಂಟೆಯ ತ್ರಿವೇಣಿ ಪಬ್ಲಿಕ್ ಸ್ಕೂಲ್ನಲ್ಲಿ ತರಗತಿಗಳು ನಡೆಯಲಿವೆ. ನುರಿತ ಶಿಕ್ಷಕರಿಂದ ಉಪನ್ಯಾಸ ತರಗತಿಗಳು ನಡೆಯಲಿದ್ದು, ಆರ್ಥಿಕವಾಗಿ ಹಿಂದುಳಿದ ಆಸಕ್ತ ವಿದ್ಯಾರ್ಥಿಗಳು ತರಬೇತಿ ಪಡೆದುಕೊಳ್ಳಬೇಕು ಎಂದು ಪ್ರಕಟಣೆ<br />ತಿಳಿಸಿದೆ.</p>.<p>ಹೆಚ್ಚಿನ ಮಾಹಿತಿಗಾಗಿ 9743770250, 9731396361ಗೆ ಸಂಪರ್ಕಿಸಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>