<p><strong>ಬೆಂಗಳೂರು:</strong> ನಿರ್ದೇಶಕಟಿ.ಎಸ್.ನಾಗಾಭರಣ ಅವರು ವಿದ್ಯಾರ್ಥಿಗಳಲ್ಲಿ "ಕನ್ನಡ ಉಳಿಸಿ ಕನ್ನಡ ಬೆಳೆಸಿ” ಎಂಬ ಘೋಷ ವಾಕ್ಯವನ್ನು ಉಚ್ಚರಿಸಿ, ವಿದ್ಯಾರ್ಥಿಗಳ ಮನಸ್ಸಿನಲ್ಲಿ ಹರ್ಷೋದ್ಗಾರವನ್ನು ಉಂಟು ಮಾಡಿದರು.</p>.<p>ಸಂತ ಫ್ರಾನ್ಸಿಸ್ ಕಾಲೇಜಿನಲ್ಲಿಕನ್ನಡ ವಿಭಾಗದ ‘ಚಿನ್ನುಡಿ‘ ಕನ್ನಡ ಸಂಘ ಹಾಗೂ ಸಾಂಸ್ಕೃತಿಕ ಸಮಿತಿಯ ಸಹಯೋಗದೊಂದಿಗೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು.</p>.<p>ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ಸಂತೋಷ್ ಕುಮಾರ್.ಆರ್.ಎಂ ಹಾಗೂ ಸಹಪಾಠಿ ವೃಂದದವರಶ್ರಮದ ಪ್ರತಿಫಲವಾಗಿ ಈ ಕಾರ್ಯಕ್ರಮ ಅದ್ದೂರಿಯಾಗಿ ಮೂಡಿಬಂತು.</p>.<p>ಡಾ.ಮಳಲಿಗೌಡ,ಡಾ.ಬೆಳಗೆರೆ ಲಿಂಗರಾಜಯ್ಯ,ಗೌರವಾನ್ವಿತ ಬ್ರದರ್ ಪೀಟರ್,ಪ್ರಾಂಶುಪಾಲರಾದ ಡಾ. ಆರ್ ಎನ್ ಸುಬ್ಬರಾವ್,ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ಸಂತೋಷ್ ಕುಮಾರ್ ಆರ್.ಎಂ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.</p>.<p>ಈ ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಹಾಗೂಬೋಧಕ, ಬೋಧಕೇತರ ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಿರ್ದೇಶಕಟಿ.ಎಸ್.ನಾಗಾಭರಣ ಅವರು ವಿದ್ಯಾರ್ಥಿಗಳಲ್ಲಿ "ಕನ್ನಡ ಉಳಿಸಿ ಕನ್ನಡ ಬೆಳೆಸಿ” ಎಂಬ ಘೋಷ ವಾಕ್ಯವನ್ನು ಉಚ್ಚರಿಸಿ, ವಿದ್ಯಾರ್ಥಿಗಳ ಮನಸ್ಸಿನಲ್ಲಿ ಹರ್ಷೋದ್ಗಾರವನ್ನು ಉಂಟು ಮಾಡಿದರು.</p>.<p>ಸಂತ ಫ್ರಾನ್ಸಿಸ್ ಕಾಲೇಜಿನಲ್ಲಿಕನ್ನಡ ವಿಭಾಗದ ‘ಚಿನ್ನುಡಿ‘ ಕನ್ನಡ ಸಂಘ ಹಾಗೂ ಸಾಂಸ್ಕೃತಿಕ ಸಮಿತಿಯ ಸಹಯೋಗದೊಂದಿಗೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು.</p>.<p>ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ಸಂತೋಷ್ ಕುಮಾರ್.ಆರ್.ಎಂ ಹಾಗೂ ಸಹಪಾಠಿ ವೃಂದದವರಶ್ರಮದ ಪ್ರತಿಫಲವಾಗಿ ಈ ಕಾರ್ಯಕ್ರಮ ಅದ್ದೂರಿಯಾಗಿ ಮೂಡಿಬಂತು.</p>.<p>ಡಾ.ಮಳಲಿಗೌಡ,ಡಾ.ಬೆಳಗೆರೆ ಲಿಂಗರಾಜಯ್ಯ,ಗೌರವಾನ್ವಿತ ಬ್ರದರ್ ಪೀಟರ್,ಪ್ರಾಂಶುಪಾಲರಾದ ಡಾ. ಆರ್ ಎನ್ ಸುಬ್ಬರಾವ್,ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ಸಂತೋಷ್ ಕುಮಾರ್ ಆರ್.ಎಂ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.</p>.<p>ಈ ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಹಾಗೂಬೋಧಕ, ಬೋಧಕೇತರ ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>