ಬೆಂಗಳೂರು: 'ಇಂಧನ, ಸಕ್ಕರೆ ಸಚಿವರನ್ನೂ ಸೇರಿಸಿಕೊಂಡು ಅಪೆಕ್ಸ್ ಬ್ಯಾಂಕ್, ಡಿಸಿಸಿ ಬ್ಯಾಂಕ್ ಮತ್ತು ಅಧಿಕಾರಿಗಳ ಸಭೆಯನ್ನು ಅ. 15ರ ನಂತರ ನಡೆಸಿ, ಸಕ್ಕರೆ ಕಾರ್ಖಾನೆಗಳು, ಕಬ್ಬು ಬೆಳೆಗಾರರು ಹಾಗೂ ಸಹಕಾರಿ ಬ್ಯಾಂಕ್ಗಳ ಸಮಸ್ಯೆಗಳ ಬಗ್ಗೆ ಚರ್ಚಿಸಲಾಗುವುದು' ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಭರವಸೆ ನೀಡಿದರು.