‘ಜಾಲದ ಆರೋಪಿಗಳಾದ ಕಲ್ಯಾಣ್, ಸಿಂಹಾದ್ರಿ, ಇಶಾಕ್ ಹಾಗೂ ರಾಜಪುತ್ರ ಎಂಬುವವರನ್ನು ಬಂಧಿಸಲಾಗಿದೆ. ಇವರಿಂದ ಜಪ್ತಿ ಮಾಡಿರುವ 1,132 ಆಮೆಗಳನ್ನು ಬನ್ನೇರುಘಟ್ಟದ ರಾಷ್ಟ್ರೀಯ ಉದ್ಯಾನದಲ್ಲಿರುವ ಸಂರಕ್ಷಣಾ ಕೇಂದ್ರದ ಸುಪರ್ದಿಗೆ ನೀಡಲಾಗಿದೆ. ಕೃತ್ಯದ ಸಂಬಂಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ತಿಳಿಸಿದರು.