ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ (ಕೆಯುಐಡಿಎಫ್ಸಿ) ಕಾರ್ಯಪಾಲಕ ಎಂಜಿನಿಯರ್, ಉಡುಪಿ ನಗರಸಭೆ ಆಯುಕ್ತರು, ಕರ್ನಾಟಕ ನೀರಾವರಿ ನಿಗಮದ ಶಿವಮೊಗ್ಗ ವಲಯದ ಮುಖ್ಯ ಎಂಜಿನಿಯರ್ಗೆ ನೋಟಿಸ್ ಜಾರಿಗೊಳಿಸಲು ನ್ಯಾಯಪೀಠ ಆದೇಶಿಸಿದೆ.