<p><strong>ದೊಡ್ಡಬಳ್ಳಾಪುರ: </strong>ನಗರದ ತೇರಿನ ಬೀದಿಯಲ್ಲಿ ಪ್ರಸನ್ನ ವೆಂಕಟರಮಣಸ್ವಾಮಿ ಬ್ರಹ್ಮ ರಥೋತ್ಸವದ ಅಂಗವಾಗಿ ಕ್ರೀಡಾ, ಕಲೆ, ಸಾಂಸ್ಕೃತಿಕ ಅಭಿವೃದ್ಧಿ ವೇದಿಕೆಯಿಂದ ಫೆ. 27 ಮತ್ತು 28ರಂದು ‘ಜಾತ್ರಾ ಕುಸ್ತಿ ಹಬ್ಬ’ ನಡೆಯಲಿದೆ.</p>.<p>ರಾಜ್ಯಮಟ್ಟದ ಪರುಷರ ಮತ್ತು ಮಹಿಳೆಯರ ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸುವ ಕುಸ್ತಿಪಟುಗಳಿಗೆ ಊಟ, ವಸತಿ ಸೌಲಭ್ಯ ಮಾಡಲಾಗುತ್ತಿದೆ. ಹೆಚ್ಚಿನ ಮಾಹಿತಿಗೆ ಮೊಬೈಲ್ 97311 18920, 76192 15881 ಸಂಪರ್ಕಿಸಬಹುದು.</p>.<p class="Briefhead"><strong>ಮಧುಮೇಹ ಶಿಬಿರ</strong></p>.<p><strong>ದೊಡ್ಡಬಳ್ಳಾಪುರ: </strong>ಲಯನ್ಸ್ ಕ್ಲಬ್, ಲಯನ್ಸ್ ಚಾರಿಟೀಸ್ ಟ್ರಸ್ಟ್, ವಸಂತ ಡಯಾಗ್ನೊಸ್ಟಿಕ್, ಜಿಲ್ಲಾ ಅಂಧತ್ವ ನಿವಾರಣ ಸಂಸ್ಥೆಯಿಂದ ಫೆ. 28ರಂದು ಬೆಳಿಗ್ಗೆ 7.30ರಿಂದ ನಗರದ ಲಯನ್ಸ್ ಭವನದಲ್ಲಿ ಉಚಿತ ಮಧುಮೇಹ ತಪಾಸಣೆ, ಮಧುಮೇಹ ರೋಗಿಗಳ ಕಣ್ಣಿನ ತಪಾಸಣಾ ಶಿಬಿರ ನಡೆಯಲಿದೆ.</p>.<p>ಶಿಬಿರದಲ್ಲಿ ಸಮಾಲೋಚಕರಾಗಿ ಡಾ.ಮಂಗಳಾ, ಡಾ.ರಮೇಶ್ ಭಾಗವಹಿಸಲಿದ್ದಾರೆ ಎಂದು ಲಯನ್ಸ್ ಕ್ಲಬ್ ಅಧ್ಯಕ್ಷ ಆರ್.ಎಸ್. ಮಂಜುನಾಥ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ: </strong>ನಗರದ ತೇರಿನ ಬೀದಿಯಲ್ಲಿ ಪ್ರಸನ್ನ ವೆಂಕಟರಮಣಸ್ವಾಮಿ ಬ್ರಹ್ಮ ರಥೋತ್ಸವದ ಅಂಗವಾಗಿ ಕ್ರೀಡಾ, ಕಲೆ, ಸಾಂಸ್ಕೃತಿಕ ಅಭಿವೃದ್ಧಿ ವೇದಿಕೆಯಿಂದ ಫೆ. 27 ಮತ್ತು 28ರಂದು ‘ಜಾತ್ರಾ ಕುಸ್ತಿ ಹಬ್ಬ’ ನಡೆಯಲಿದೆ.</p>.<p>ರಾಜ್ಯಮಟ್ಟದ ಪರುಷರ ಮತ್ತು ಮಹಿಳೆಯರ ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸುವ ಕುಸ್ತಿಪಟುಗಳಿಗೆ ಊಟ, ವಸತಿ ಸೌಲಭ್ಯ ಮಾಡಲಾಗುತ್ತಿದೆ. ಹೆಚ್ಚಿನ ಮಾಹಿತಿಗೆ ಮೊಬೈಲ್ 97311 18920, 76192 15881 ಸಂಪರ್ಕಿಸಬಹುದು.</p>.<p class="Briefhead"><strong>ಮಧುಮೇಹ ಶಿಬಿರ</strong></p>.<p><strong>ದೊಡ್ಡಬಳ್ಳಾಪುರ: </strong>ಲಯನ್ಸ್ ಕ್ಲಬ್, ಲಯನ್ಸ್ ಚಾರಿಟೀಸ್ ಟ್ರಸ್ಟ್, ವಸಂತ ಡಯಾಗ್ನೊಸ್ಟಿಕ್, ಜಿಲ್ಲಾ ಅಂಧತ್ವ ನಿವಾರಣ ಸಂಸ್ಥೆಯಿಂದ ಫೆ. 28ರಂದು ಬೆಳಿಗ್ಗೆ 7.30ರಿಂದ ನಗರದ ಲಯನ್ಸ್ ಭವನದಲ್ಲಿ ಉಚಿತ ಮಧುಮೇಹ ತಪಾಸಣೆ, ಮಧುಮೇಹ ರೋಗಿಗಳ ಕಣ್ಣಿನ ತಪಾಸಣಾ ಶಿಬಿರ ನಡೆಯಲಿದೆ.</p>.<p>ಶಿಬಿರದಲ್ಲಿ ಸಮಾಲೋಚಕರಾಗಿ ಡಾ.ಮಂಗಳಾ, ಡಾ.ರಮೇಶ್ ಭಾಗವಹಿಸಲಿದ್ದಾರೆ ಎಂದು ಲಯನ್ಸ್ ಕ್ಲಬ್ ಅಧ್ಯಕ್ಷ ಆರ್.ಎಸ್. ಮಂಜುನಾಥ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>