ಮೀಸಲು ಪಟ್ಟಿ ಪರಿಶೀಲನೆಗೆಹೆಚ್ಚುವರಿ ಅಡ್ವೊಕೇಟ್ ಜನರಲ್ ಧ್ಯಾನ್ ಚಿನ್ನಪ್ಪ, ರಾಜ್ಯ ಚುನಾವಣಾ ಆಯೋಗದ ಪರ ವಕೀಲ ಕೆ.ಎನ್. ಫಣೀಂದ್ರ, ಹಿರಿಯ ವಕೀಲ ಎ.ಎಸ್. ಪೊನ್ನಣ್ಣ ಅವರನ್ನು ಒಳಗೊಂಡ ಸಮಿತಿ ರಚನೆ ಮಾಡಿದೆ. ರೋಸ್ಟರ್ ಪ್ರಕಾರ ಕರಡು ಮೀಸಲಾತಿ ಪಟ್ಟಿ ರಚಿಸಿ ಅಕ್ಟೋಬರ್ 22ರೊಳಗೆ ಸಲ್ಲಿಸುವಂತೆ ಪೀಠ ತಿಳಿಸಿದೆ.