<p><strong>ಬೆಂಗಳೂರು</strong>: ಸಿಐಡಿ ಡಿವೈಎಸ್ಪಿ ಟಿ.ಕೋದಂಡರಾಮ ಅವರನ್ನು ಕಬ್ಬನ್ಪಾರ್ಕ್ ಉಪ ವಿಭಾಗದ ಎಸಿಪಿಯಾಗಿ ಶನಿವಾರ ರಾತ್ರಿ ವರ್ಗಾವಣೆ ಮಾಡಿದ್ದ ಪೊಲೀಸ್ ಇಲಾಖೆ, ಕೆಲವೇ ಕ್ಷಣಗಳಲ್ಲಿ ಆದೇಶವನ್ನು ತಡೆಹಿಡಿದಿದೆ.</p><p>ಕಬ್ಬನ್ಪಾರ್ಕ್ ಉಪ ವಿಭಾಗಕ್ಕೆ ನಿಯುಕ್ತಿಗೊಳಿಸಲಾಗಿದ್ದು, ತಕ್ಷಣವೇ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಬೇಕು ಎಂದು ಮೊದಲ ಆದೇಶದಲ್ಲಿ ತಿಳಿಸಲಾಗಿತ್ತು. ಅದಾದ ಕೆಲವೇ ಕ್ಷಣಗಳಲ್ಲಿ ಸ್ಥಳ ನಿಯುಕ್ತಿಗೊಳಿಸಿ ಮಾಡಲಾದ ಆದೇಶವನ್ನು ಮುಂದಿನ ಆದೇಶದ ವರೆಗೆ ತಡೆ ಹಿಡಿಯಲಾಗಿದೆ ಎಂದು ಇನ್ನೊಂದು ಆದೇಶದಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಸಿಐಡಿ ಡಿವೈಎಸ್ಪಿ ಟಿ.ಕೋದಂಡರಾಮ ಅವರನ್ನು ಕಬ್ಬನ್ಪಾರ್ಕ್ ಉಪ ವಿಭಾಗದ ಎಸಿಪಿಯಾಗಿ ಶನಿವಾರ ರಾತ್ರಿ ವರ್ಗಾವಣೆ ಮಾಡಿದ್ದ ಪೊಲೀಸ್ ಇಲಾಖೆ, ಕೆಲವೇ ಕ್ಷಣಗಳಲ್ಲಿ ಆದೇಶವನ್ನು ತಡೆಹಿಡಿದಿದೆ.</p><p>ಕಬ್ಬನ್ಪಾರ್ಕ್ ಉಪ ವಿಭಾಗಕ್ಕೆ ನಿಯುಕ್ತಿಗೊಳಿಸಲಾಗಿದ್ದು, ತಕ್ಷಣವೇ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಬೇಕು ಎಂದು ಮೊದಲ ಆದೇಶದಲ್ಲಿ ತಿಳಿಸಲಾಗಿತ್ತು. ಅದಾದ ಕೆಲವೇ ಕ್ಷಣಗಳಲ್ಲಿ ಸ್ಥಳ ನಿಯುಕ್ತಿಗೊಳಿಸಿ ಮಾಡಲಾದ ಆದೇಶವನ್ನು ಮುಂದಿನ ಆದೇಶದ ವರೆಗೆ ತಡೆ ಹಿಡಿಯಲಾಗಿದೆ ಎಂದು ಇನ್ನೊಂದು ಆದೇಶದಲ್ಲಿ ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>