ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ, ಮಹಿಳಾ ಪ್ರತಿನಿಧಿ ಮಲ್ಲಮ್ಮ ಕೋಡ್ಲಿ, ಮುಖಂಡ ಅಶೋಕ ಮ್ಯಾಗೇರಿ, ಕಾಶಿನಾಥ ಬಂಡಿ ಮಾತನಾಡಿದರು. ಗುರುನಂದೇಶ ಕೋಣಿನ, ಬಾಬು ಕಂಬಾರ, ಸೇನಾಪತಿ ಕಡಬೂರ, ರೇವಯ್ಯ ಸಾಲಿ, ಶ್ರೀನಾಥ ಹುಳಗೇರಿ, ಸಿದ್ದಣ್ಣ ಕಲಶೆಟ್ಟಿ, ರಸೂಲ ಪಟೇಲ್, ಗೀತಾ ಶೆಳ್ಳಗಿ ಇದ್ದರು.