‘ಯಲಹಂಕ ನ್ಯೂ ಟೌನ್ ಅನಂತಪುರದ ವಿವೇಕ್ (20), ಅನಾಮಿತ್ರ (20), ಯುವರಾಜ್ ರಾಥೋಡ್ (20), ಹರಿ ಮುಖರ್ಜಿ (20), ಪ್ರಜಿತ್ ಚತುರ್ವೇದಿ (20), ಅಲೆನ್ ಹಾಗೂ ಕರಣ್ ಬಂಧಿತರು. ಇವರೆಲ್ಲರೂ ಸೇರಿಕೊಂಡು ಕೃಷ್ಣ ಬಾಜಪೇಯಿ ಮತ್ತು ಯುವರಾಜ್ ಸಿಂಗ್ ಎಂಬುವವರನ್ನು ಕೂಡಿಹಾಕಿ ಥಳಿಸಿದ್ದರು’ ಎಂದು ಪೊಲೀಸರು ಹೇಳಿದರು.