ಬಿಟಿಎಂ ಲೇಔಟ್ನ ಸೋಮೇಶ್ವರ ನಿವಾಸಿ ಸಜೀತ್ (19) ಇರಿತಕ್ಕೊಳಗಾದ ವಿದ್ಯಾರ್ಥಿ. ಗಾಯಾಳು ಚೇತರಿಸಿಕೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದ ಹರಿ, ಪಟ್ಟಾಭಿ ಸೇರಿ ನಾಲ್ವರ ವಿರುದ್ಧ ದೂರು ದಾಖಲಾಗಿದ್ದು ಎಲ್ಲರೂ ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದರು.