ಬುಧವಾರ ಸಂಜೆ 7.30 ರ ಸುಮಾರಿಗೆ ಆರೋಪಿಗಳು ಉಮಾಮಹೇಶ್ವರ್ನ ಗಣೇಶ್ ಬ್ಲಾಕ್ನ ಮನೆ ಬಳಿ ಬಂದಿದ್ದು, ಹೊರಗೆ ಇದ್ದ ಯುವಕನಿಗೆ ಏಕಾಏಕಿ ಇರಿದು ಪರಾರಿಯಾಗಿದ್ದರು. ತೀವ್ರ ರಕ್ತಸ್ರಾವದಿಂದ ಕುಸಿದು ಬಿದ್ದ ಯುವಕನನ್ನು ಕುಟುಂಬದ ಸದಸ್ಯರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಿಕಸದೇ ಗುರುವಾರ ಬೆಳಿಗ್ಗೆ ಮೃತಪಟ್ಟಿದ್ದಾನೆ.