ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

Last Updated 12 ಮೇ 2022, 19:35 IST
ಅಕ್ಷರ ಗಾತ್ರ

ಮಂಡ್ಯ: ಮೊಬೈಲ್‌ ಫೋನ್ ಹೆಚ್ಚು ಬಳಸದಂತೆ ಕುಟುಂಬ ಸದಸ್ಯರು ಬೈದಿದ್ದಕ್ಕೆ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ, ಬೆಂಗಳೂರಿನ ಕೆ.ಭಾವನಾ (18) ನಗರದಲ್ಲಿ ರೈಲಿಗೆ ಸಿಲುಕಿ ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಗರದಲ್ಲಿದ್ದ ಅಜ್ಜಿ ಮನೆಗೆಂದು ಯಲಹಂಕ ರೈಲು ನಿಲ್ದಾಣದಿಂದ ಬಂದಿದ್ದ ಅವರು, ಅಲ್ಲಿಗೆ ಹೋಗಿರಲಿಲ್ಲ.‘ನಿಲ್ದಾಣ ಸಿಬ್ಬಂದಿ ಟ್ರ್ಯಾಕ್‌ ಪರಿ
ಶೀಲನೆ ನಡೆಸುವಾಗ ಮೃತದೇಹ ಪತ್ತೆಯಾಗಿದೆ. ಯಾವ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಸಿಕ್ಕಿಲ್ಲ’ ಎಂದು ಪೊಲೀಸರು ತಿಳಿಸಿದರು.

ಈ ಸಂಬಂಧ ರೈಲು ನಿಲ್ದಾಣದ ಹೊರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT