ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಸಚಿವರಾದ ವಿ.ಸೋಮಣ್ಣ ಹಾಗೂ ಎಸ್.ಟಿ. ಸೋಮಶೇಖರ್, ‘ವಿದ್ಯಾರ್ಥಿಗಳ ಬೇಡಿಕೆ ಈಡೇರಿಸುವ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ನಮ್ಮ ಜೊತೆ ಮಾತನಾಡಿದ್ದಾರೆ. ಸದ್ಯಕ್ಕೆ ಪ್ರತಿಭಟನೆ ಹಿಂಪಡೆಯಿರಿ. ವಾಹನಗಳ
ಸಂಚಾರ ನಿರ್ಬಂಧಿಸುವ ಬಗ್ಗೆ ಚರ್ಚೆ ನಡೆಸಿ, ಕೆಲವೇ ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಹೇಳಿದರು.