‘ಆಹಾರ ಪದಾರ್ಥಗಳು, ಸಿಹಿ ತಿಂಡಿ, ಚಾಕಲೇಟ್ ಅಥವಾ ಕಾಸ್ಮೆಟಿಕ್ಸ್ನಂತಹ ಉತ್ಪನ್ನಗಳನ್ನು ನಿಗದಿತ ಅವಧಿಯೊಳಗೆ ಬಳಸಬೇಕು. ಇಲ್ಲದಿದ್ದರೆ ಹಾಳಾಗುತ್ತವೆ. ಹೀಗೆ ಅಂಗಡಿಗಳನ್ನು ಬಂದ್ ಮಾಡಿಸುವುದಾಗಿ ಸರ್ಕಾರ ಮುಂಚಿತವಾಗಿಯೇ ಹೇಳಿದ್ದರೆ ಈ ಉತ್ಪನ್ನಗಳನ್ನು ನಾವು ತರಿಸುತ್ತಲೇ ಇರಲಿಲ್ಲ’ ಎಂದು ಚಿಕ್ಕಪೇಟೆಯ ವರ್ತಕ ಕೃಷ್ಣಮೂರ್ತಿ ಹೇಳಿದರು.