ಚಿತ್ರನಟಿ ಮತ್ತು ಮಂಡ್ಯ ಸಂಸದೆ ಸುಮಲತಾ ಅಂಬರೀಷ್, ಸಂಗೀತ ನಿರ್ದೇಶಕರಾದ ಗುರುಕಿರಣ್, ಅರ್ಜುನ್ ಜನ್ಯ, ವಾಸುಕಿ ವೈಭವ್, ಸಿನಿಮಾ ನಟರಾದ ರವಿಚಂದ್ರನ್, ಪುನೀತ್ ರಾಜ್ಕುಮಾರ್, ಉಪೇಂದ್ರ, ರವಿಶಂಕರ್, ನೆನಪಿರಲಿ ಪ್ರೇಮ್, ಅಭಿಷೇಕ್ ಅಂಬರೀಷ್, ನಟಿಯರಾದ ತಾರಾ, ಶ್ರುತಿ, ರಾಗಿಣಿ ದ್ವಿವೇದಿ,ನಿರ್ಮಾಪಕ ರಾಕ್ಲೈನ್ ವೆಂಕಟೇಶ್, ಕ್ರಿಕೆಟಿಗ ಅನಿಲ್ ಕುಂಬ್ಳೆ, ಬಿಲಿಯರ್ಡ್ಸ್ ಆಟಗಾರ ಪಂಕಜ್ ಅಡ್ವಾಣಿ ಸಲಹೆಗಳನ್ನು ನೀಡಿದರು. ದರ್ಶನ್, ಯಶ್, ಸುದೀಪ್ ಜತೆಗೂ ಸಂಜೆ ಸಮಾಲೋಚಿಸಿದರು.