’ನಮ್ಮ ಮಕ್ಕಳ ಲಸಿಕೆಯನ್ನು ವಿದೇಶಗಳಿಗೆ ಏಕೆ ಕೊಟ್ಟಿರಿ ಎಂದು ಕೆಲವರು ಪ್ರಶ್ನಿಸುತ್ತಿದ್ದಾರೆ. ಕೇಂದ್ರ ಸರ್ಕಾರ ಲಸಿಕೆಗೆ ₹32 ಸಾವಿರ ಕೋಟಿ ಮೀಸಲಿಟ್ಟಾಗ, ವಕೀಲ ಪ್ರಶಾಂತ್ ಭೂಷಣ್ ಅವರು ಇಷ್ಟು ಹಣ ಲಸಿಕೆಗೆ ಏಕೆ ಇಟ್ಟಿದ್ದೀರಿ? ಲಸಿಕೆಯ ಅಗತ್ಯವಿಲ್ಲ, ಆ ಹಣವನ್ನು ಕಾರ್ಮಿಕರಿಗೆ ಹಂಚಿಬಿಡಿ ಎಂದು ಹೇಳಿದ್ದರು‘.