ನಗರದಲ್ಲಿ ಶನಿವಾರ ಪರಿಷತ್ತಿನ ಅಧ್ಯಕ್ಷ ವೈ.ಕೆ. ಮುದ್ದುಕೃಷ್ಣ ನೇತೃತ್ವದಲ್ಲಿ ಸಭೆ ನಡೆಯಿತು. ಶ್ರೀನಿವಾಸ ಉಡುಪ, ನರಸಿಂಹ ನಾಯಕ್, ಮೃತ್ಯುಂಜಯ ದೊಡ್ಡವಾಡ, ಆನಂದ ಮಾದಲಗೆರೆ, ಪ್ರೇಮಲತಾ ದಿವಾಕರ್, ಕಿಕ್ಕೇರಿ ಕೃಷ್ಣಮೂರ್ತಿ, ನಾಗಚಂದ್ರಿಕಾ ಭಟ್ ಸೇರಿದಂತೆ ಸುಗಮ ಸಂಗೀತ ಕ್ಷೇತ್ರದ ಪ್ರಮುಖರು ಭಾಗವಹಿಸಿದ್ದರು.