ಧಾರವಾಡ: ಇಲ್ಲಿನ ಉಳವಿ ಚನ್ನಬಸವೇಶ್ವರ ದೇವಸ್ಥಾನದಲ್ಲಿ ಶನಿವಾರ ಸಂಜೆ ಶಾಸಕ ಅರವಿಂದ ಬೆಲ್ಲದ ಹಮ್ಮಿಕೊಂಡಿದ್ದ, ‘ಈ ಸಂಜೆ ಅರವಿಂದ ಬೆಲ್ಲದ ಅವರೊಂದಿಗೆ‘ ಕಾರ್ಯಕ್ರಮದ ಆವರಣದಲ್ಲಿಯೇ ಬಿಜೆಪಿ ಕಾರ್ಯಕರ್ತ ರಾಜು ಕೋಟೆನ್ನವರ ತಮ್ಮ ಮಗನ ಹುಟ್ಟು ಹಬ್ಬದ ಅಂಗವಾಗಿ ಭೋಜನ ಕೂಟ ಏರ್ಪಡಿಸಿದ್ದು ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿತು.