‘ಸಿದ್ಧರಾಮಗೌಡ ಮಗಳಿಗೆ ಪತಿ ವರದಕ್ಷಿಣೆ ಕಿರುಕುಳ ನೀಡಿದ್ದರು. ಈ ಬಗ್ಗೆ ಅಮೃತಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ, ಪೊಲೀಸರು ಆರೋಪಿಗಳ ವಿರುದ್ಧ ಕ್ರಮ ಕೈಗೊಂಡಿರಲಿಲ್ಲ. ಇದರಿಂದ ಬೇಸತ್ತು ಸಿದ್ಧರಾಮಗೌಡ ಕಮಿಷನರ್ ಅವರಿಗೆ ದೂರು ನೀಡಲು ಬಂದಿದ್ದರು. ಅವರ ಪ್ರಕರಣದ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ’ ಎಂದೂ ತಿಳಿಸಿವೆ.