‘ಸೂರ್ಯರಶ್ಮಿಯು ನೆಲಮಟ್ಟಕ್ಕಿಂತ 120 ಅಡಿ ಆಳದಲ್ಲಿರುವ ಗವಿ ಗಂಗಾಧರೇಶ್ವರ ಸ್ವಾಮಿಯ ಗರ್ಭಗುಡಿಯನ್ನು ಸಂಜೆ 5.20ರಿಂದ 5.30ರ ಮಧ್ಯದಲ್ಲಿ ಒಂದು ನಿಮಿಷ ಹಾದು ಹೋಗಲಿದೆ. ಶಿವನ ವಿಗ್ರಹಕ್ಕೆ ಎಳನೀರು ಮತ್ತು ಹಾಲಿನಿಂದ ಅಭಿಷೇಕ ಮಾಡಲಾಗುವುದು’ ಎಂದು ದೇಗುಲದ ತಿಳಿಸಿದೆ.‘ಈ ವರ್ಷ 2ದಿನ ತಡವಾಗಿ ಧನುರ್ಮಾಸ ಪೂಜೆ ಆರಂಭವಾಗಿದ್ದು, ಒಂದು ದಿನ ಮುಂಚಿತವಾಗಿ ಮುಗಿಯುತ್ತಿದೆ ಎಂದು ದೇಗುಲದ ಅರ್ಚಕರು ತಿಳಿಸಿದರು.