‘2023ರ ನ.26ರಂದು ನಡೆದು ಹೋಗುತ್ತಿದ್ದ ಮಹಿಳೆಯನ್ನು ಆರೋಪಿ ಅಡ್ಡಗಟ್ಟಿ ಹಣ ಕೇಳಿದ್ದ. ಆಗ ಸದ್ಯಕ್ಕೆ ಹಣ ವಾಪಸ್ ಕೊಡಲು ಸಾಧ್ಯವಿಲ್ಲ. ಆರ್ಥಿಕವಾಗಿ ಸಮಸ್ಯೆಯಿದೆ ಎಂದು ಹೇಳಿಕೊಂಡಿದ್ದರು. ಸಮಯ ಕೊಡಿ, ವಾಪಸ್ ಕೊಡುತ್ತೇವೆ ಎಂದೂ ಸಾನಿಯಾ ಬಾನು ಹೇಳಿದ್ದರು. ಇದಕ್ಕೆ ಒಪ್ಪದ ಆರೋಪಿ, ಮಾರಕಾಸ್ತ್ರಗಳಿಂದ ಆಕೆಯ ಮೇಲೆ ಹಲ್ಲೆ ನಡೆಸಿದ್ದ ’ ಎಂದು ತಿಳಿಸಿದರು.