‘ಶಾಸಕರ ಹತ್ಯೆಗೆ ಸುಪಾರಿ ನೀಡ ಲಾಗಿದೆ’ ಎಂದು ಆರೋಪಿಸಿ ಶಾಸಕರ ಆಪ್ತ ಸಹಾಯಕ ಹರೀಶ್ ಬಾಬು ದೂರು ನೀಡಿದ್ದರು. ಆದರೆ, ಪೊಲೀಸರು ಎನ್ಸಿಆರ್ ಮಾಡಿಕೊಂಡಿದ್ದರು. ಆ ಕ್ರಮ ಪ್ರಶ್ನಿಸಿ ದೂರುದಾರರು ನ್ಯಾಯಾ ಲಯದ ಮೆಟ್ಟಿಲೇರಿದ್ದರು. ಸಿಎಂಎಂ ನ್ಯಾಯಾಲಯವು ಎನ್ಸಿಆರ್ ಪ್ರಕರಣ ವನ್ನು ಪರಿವರ್ತಿಸಿ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಆದೇಶಿಸಿದ ಬೆನ್ನಲ್ಲೇ ಇಬ್ಬರನ್ನು ಬಂಧಿಸಲಾಗಿದೆ.