ಬೆಂಗಳೂರಿನ ಕೆ.ಆರ್.ಪುರ ಹೋಬಳಿಯ ಬೆನ್ನಿಗಾನಹಳ್ಳಿ ಬಳಿ 4.20 ಎಕರೆ ಜಮೀನನ್ನು 2010ರಲ್ಲಿ ಅಕ್ರಮವಾಗಿ ಡಿನೋಟಿಫೈ ಮಾಡಲಾಗಿದೆ ಎಂಬ ಈ ಪ್ರಕರಣದಲ್ಲಿ ಇಬ್ಬರೂ ಮುಖಂಡರು ಸೇರಿದಂತೆ ಉಪ ನೋಂದಣಾಧಿಕಾರಿ ಆಗಿದ್ದ ಹಮೀದ್ ಅಲಿ ವಿರುದ್ಧ ಲೋಕಾಯುಕ್ತದಲ್ಲಿ ದಾಖಲಾಗಿದ್ದ ಎಫ್ಐಆರ್ ಅನ್ನು ರಾಜ್ಯ ಹೈಕೋರ್ಟ್ 2015ರಲ್ಲಿ ರದ್ದುಪಡಿಸಿತ್ತು.