ನಿವೃತ್ತ ನ್ಯಾಯಮೂರ್ತಿ ಎನ್.ಕುಮಾರ್, ತುಮಕೂರು ವಿಶ್ವವಿದ್ಯಾಲಯ ವಿಶ್ರಾಂತ ಕುಲಪತಿ ವೈ.ಎನ್.ಸಿದ್ದೇಗೌಡ, ಹಿರಿಯ ಸಾಹಿತಿ ಅರಳು ಮಲ್ಲಿಗೆ ಪಾರ್ಥಸಾರಥಿ, ಮಾಜಿ ಸಂಸದ ಕೆ.ಸಿ.ಕೊಂಡಯ್ಯ, ಕೇಂದ್ರ ತೆರಿಗೆ ಇಲಾಖೆ ಹೆಚ್ಚುವರಿ ಮಹಾನಿರ್ದೇಶಕ ನಾರಾಯಣಸ್ವಾಮಿ, ಉದಯ ಪ್ರಕಾಶನದ ಶೈಲಜಾ ಹೆಗಡೆ, ಸಂಶೋಧಕ ಕೆ.ಜಿ.ನಾರಾಯಣಪ್ಪ ಉಪಸ್ಥಿತರಿದ್ದರು.