ಹೆಚ್ವುವರಿ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್ ಅವರಿಗೆ ಸುರೇಶ್ ಕುಮಾರ್ ಬರೆದಿರುವ ಪತ್ರದಲ್ಲಿ ‘ನನ್ನ ವಿಧಾನಸಭಾ ಕ್ಷೇತ್ರಕ್ಕೆ ಅನುದಾನ ನೀಡುವಲ್ಲಿ ತಾರತಮ್ಯ ನಡೆದುಕೊಂಡೇ ಬಂದಿದೆ. ಈ ವರ್ಷ ಪಕ್ಕದ ಕ್ಷೇತ್ರಕ್ಕೆ ಸುಮಾರು ₹400 ಕೋಟಿ ನೀಡಲಾಗಿದ್ದು, ನನ್ನ ಕ್ಷೇತ್ರಕ್ಕೆ ₹105 ಕೋಟಿ ನೀಡಲಾಗಿದೆ’ ಎಂದಿದ್ದಾರೆ.