ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ವಿವಿಧ ಜಿಲ್ಲೆಗಳ 600ಕ್ಕೂ ಅಧಿಕ ವಿದ್ಯಾರ್ಥಿ, ವಿದ್ಯಾರ್ಥಿನಿಯರನ್ನು ಸನ್ಮಾನಿಸಲಾಯಿತು. ಚಂದ್ರಾಲೇಔಟ್ನ ಮಠದ ಜಮೀನು ಉಳಿಯಲು ಕಾರಣರಾದ ಉಮೇಶ ಸ್ವಾಮೀಜಿ, ಸಾಧಕರಾದ ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಬಿ.ಕೆ. ರವಿ, ಇನ್ಸೈಟ್ಸ್ ಐಎಎಸ್ ಸಂಸ್ಥಾಪಕ ಜಿ.ಬಿ. ವಿನಯ್ ಕುಮಾರ್ ಅವರನ್ನು
ಗೌರವಿಸಲಾಯಿತು.