ಆನೇಕಲ್ ತಾಲ್ಲೂಕಿನ ಜಿಗಣಿ ಹೋಬಳಿಯ ಕೊಪ್ಪ ಗ್ರಾಮದಲ್ಲಿ ಆಶ್ರಯ ಯೋಜನೆಗಾಗಿ ರಾಜೀವ್ ಗಾಂಧಿ ವಸತಿ ನಿಗಮಕ್ಕೆ ಹಂಚಿಕೆ ಮಾಡಿದ್ದ 2 ಎಕರೆ 10 ಗುಂಟೆ ಜಮೀನನ್ನು ಅರಣ್ಯ ಇಲಾಖೆ ತೆರವುಗೊಳಿಸಿತ್ತು. ಆ ಜಮೀನನ್ನು ವಸತಿ ಯೋಜನೆಗೆ ಪುನಃ ಹಂಚಿಕೆ ಮಾಡಿ, ಅರಣ್ಯ ಇಲಾಖೆಗೆ ಪರ್ಯಾಯ ಜಮೀನು ನೀಡಲು ನಿರ್ಧರಿಸಲಾಗಿದೆ ಎಂದರು.