ಠಾಣೆ ವ್ಯಾಪ್ತಿಯಲ್ಲಿದ್ದ ಟಾನಿಕ್ ಬಾರ್ ಆ್ಯಂಡ್ ರೆಸ್ಟೋರೆಂಟ್ ತಡರಾತ್ರಿ 2 ಗಂಟೆಯವರೆಗೂ ತೆರೆದಿತ್ತು. ಸಿಸಿಬಿ ದಾಳಿ ಮಾಡಿ, ಮಾಲೀಕರು ಹಾಗೂ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸಿತ್ತು. ಅವಧಿ ಮೀರಿ ವಹಿವಾಟು ನಡೆಸುತ್ತಿದ್ದರೂ ಕ್ರಮ ಕೈಗೊಳ್ಳದೇ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಅವರನ್ನು ಕಮಿಷನರ್ ಪ್ರತಾಪ್ ರೆಡ್ಡಿ ಅವರು ಸೇವೆಯಿಂದ ಅಮಾನತು ಮಾಡಿದ್ದರು.