ಕಂದಾಯ ಸಚಿವ ಕೃಷ್ಣ ಬೈರೇಗೌಡ, ಮಾಜಿ ಸಂಸದ ಕೆ.ಸಿ. ರಾಮಮೂರ್ತಿ, ನಿವೃತ್ತ ಐಎಎಸ್ ಅಧಿಕಾರಿ ಸಿ.ಸೋಮಶೇಖರ್, ಪಿಟೀಲು ವಾದಕ ಕುಮರೇಶ್ ರಾಜಗೋಪಾಲನ್, ಸಂಗೀತ ಕಲಾರತ್ನ ಎಂ. ಸೂರ್ಯಪ್ರಸಾದ್ ಭಾಗವಹಿಸುವರು ಎಂದು ರಾಮಸೇವಾ ಮಂಡಲಿ ಟ್ರಸ್ಟ್ನ ಮ್ಯಾನೇಜಿಂಗ್ ಟ್ರಸ್ಟಿ ಎಸ್.ಎನ್. ರಾಮಪ್ರಸಾದ್ ತಿಳಿಸಿದ್ದಾರೆ.