ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಕುಳಸಾಳಿ ಗುರುಪೀಠದ ಸಭೆ

Last Updated 25 ಜುಲೈ 2019, 19:44 IST
ಅಕ್ಷರ ಗಾತ್ರ

ಬೆಂಗಳೂರು:ಕರ್ನಾಟಕ ರಾಜ್ಯ ಸ್ವಕುಳಸಾಳಿ ಸಮಾಜದ ಗುರುಪೀಠದ ಸಮಾಲೋಚನಾ ಸಭೆ ಹುಬ್ಬಳ್ಳಿಯ ಈಶ್ವರ ದೇವಸ್ಥಾನದ ದಿವಟೆ ಗಲ್ಲಿಯಲ್ಲಿ ಇದೇ 28ರ ಬೆಳಿಗ್ಗೆ 10.30ಕ್ಕೆ ನಡೆಯಲಿದೆ. ಗುರುಪೀಠದ ಬಗ್ಗೆ, ಗುರುಗಳ ಪಟ್ಟಾಭಿಷೇಕದ ಸ್ವರೂಪ, ಗುರುಪೀಠದ ಬೈಲಾ ರೂಪಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ. ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಅಧ್ಯಕ್ಷಚಂದ್ರಕಾಂತ ಭಂಡಾರೆ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT