ಕೆ.ಆರ್. ಮಾರುಕಟ್ಟೆ, ನ್ಯಾಷನಲ್ ಕಾಲೇಜು, ಬನಶಂಕರಿ, ಟ್ರಿನಿಟಿ ಮತ್ತು ಬೈಯಪ್ಪನಹಳ್ಳಿ ರೈಲು ನಿಲ್ದಾಣಗಳಲ್ಲಿ ಈ ಸೇವೆಯನ್ನು ಆರಂಭಿಸಿದೆ. ಹೊಂಡಾ ಕಂಪನಿ ಜತೆ ಒಡಂಬಡಿಕೆ ಮಾಡಿಕೊಂಡಿದ್ದು, ಬನಶಂಕರಿ ನಿಲ್ದಾಣದಲ್ಲಿ ತೆರೆದಿರುವ ಕೇಂದ್ರವನ್ನು ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಂಜುಂ ಪರ್ವೇಜ್ ಹಾಗೂ ಹೋಂಡಾ ಪವರ್ ಪ್ಯಾಕ್ ಎನರ್ಜಿ ಇಂಡಿಯಾ ಅಧ್ಯಕ್ಷ ಕಿಯೋಶಿ ಇಟೊ ಅವರು ಬುಧವಾರ ಉದ್ಘಾಟಿಸಿದರು.