<p><strong>ಯಲಹಂಕ:</strong> ದೀಪಾವಳಿ ಹಬ್ಬದ ಪ್ರಯುಕ್ತ ಬಿ.ಪ್ಯಾಕ್ ಸಂಸ್ಥೆಯ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ವತಿಯಿಂದ ಉಪನಗರದ ಬಿಬಿಎಂಪಿ ಕಚೇರಿಯ ಆವರಣದಲ್ಲಿ ಪೌರಕಾರ್ಮಿಕರಿಗೆ ಶಾಸಕ ಎಸ್.ಆರ್.ವಿಶ್ವನಾಥ್ ಸಿಹಿ ತಿಂಡಿ ವಿತರಿಸಿದರು.</p>.<p>ಈ ವೇಳೆ ಮಾತನಾಡಿದ ಅವರು, ’ಇಲ್ಲಿನ 3 ಮತ್ತು 4ನೇ ವಾರ್ಡ್ ವ್ಯಾಪ್ತಿಯ 400ಕ್ಕೂ ಹೆಚ್ಚು ಪೌರಕಾರ್ಮಿಕರಿಗೆ ಸಿಹಿ ವಿತರಿಸಲಾಗಿದೆ‘ ಎಂದು ತಿಳಿಸಿದರು.</p>.<p>ಬಿ.ಪ್ಯಾಕ್ ಸಂಸ್ಥೆಯ ಸಿವಿಕ್ ನಾಯಕರಾದ ಶಶಿಕಲಾ ಎಚ್., ಹೇಮಲತಾ, ಮುಖಂಡರಾದ ಎಂ.ಸತೀಶ್, ರಾಜಣ್ಣ, ಕಡತನಮಲೆ ಸತೀಶ್, ಪ್ರಕಾಶ್, ಪವನ್, ಬೃಂದಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ:</strong> ದೀಪಾವಳಿ ಹಬ್ಬದ ಪ್ರಯುಕ್ತ ಬಿ.ಪ್ಯಾಕ್ ಸಂಸ್ಥೆಯ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ವತಿಯಿಂದ ಉಪನಗರದ ಬಿಬಿಎಂಪಿ ಕಚೇರಿಯ ಆವರಣದಲ್ಲಿ ಪೌರಕಾರ್ಮಿಕರಿಗೆ ಶಾಸಕ ಎಸ್.ಆರ್.ವಿಶ್ವನಾಥ್ ಸಿಹಿ ತಿಂಡಿ ವಿತರಿಸಿದರು.</p>.<p>ಈ ವೇಳೆ ಮಾತನಾಡಿದ ಅವರು, ’ಇಲ್ಲಿನ 3 ಮತ್ತು 4ನೇ ವಾರ್ಡ್ ವ್ಯಾಪ್ತಿಯ 400ಕ್ಕೂ ಹೆಚ್ಚು ಪೌರಕಾರ್ಮಿಕರಿಗೆ ಸಿಹಿ ವಿತರಿಸಲಾಗಿದೆ‘ ಎಂದು ತಿಳಿಸಿದರು.</p>.<p>ಬಿ.ಪ್ಯಾಕ್ ಸಂಸ್ಥೆಯ ಸಿವಿಕ್ ನಾಯಕರಾದ ಶಶಿಕಲಾ ಎಚ್., ಹೇಮಲತಾ, ಮುಖಂಡರಾದ ಎಂ.ಸತೀಶ್, ರಾಜಣ್ಣ, ಕಡತನಮಲೆ ಸತೀಶ್, ಪ್ರಕಾಶ್, ಪವನ್, ಬೃಂದಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>