ಹೀಗಿದೆ ಕೂರುವ ಕಲ್ಲಿನ ಬೆಂಚ್
ಉರುಳಿರುವ ಆಸನ
ಪ್ರಜಾವಾಣಿ ಚಿತ್ರ ಕಿಶೋರ್ ಕುಮಾರ್ ಬೋಳಾರ್
ಮುರಿದು ಬಿದ್ದ ಆಸನ
ಪ್ರಜಾವಾಣಿ ಚಿತ್ರ/ ಕಿಶೋರ್ ಕುಮಾರ್ ಬೋಳಾರ್
ಪ್ರಜಾವಾಣಿ ಚಿತ್ರ/ ಕಿಶೋರ್ ಕುಮಾರ್ ಬೋಳಾರ್
ಕಿತ್ತು ಹೋಗಿರುವ ನೆಲಹಾಸು
ಪ್ರಜಾವಾಣಿ ಚಿತ್ರ ಕಿಶೋರ್ ಕುಮಾರ್ ಬೋಳಾರ್
ಬಾಗಿದ ಕಂಬ ಬಾಯ್ಬಿಟ್ಟ ಸ್ವಿಚ್ಬಾಕ್ಸ್
ನೆಲಹಾಸು ಅಧ್ವಾನ
ಪ್ರಜಾವಾಣಿ ಚಿತ್ರ ಕಿಶೋರ್ ಕುಮಾರ್ ಬೋಳಾರ್

ಉದ್ಯಾನದ ನಿರ್ವಹಣೆ ಸಮರ್ಪಕವಾಗಿಲ್ಲ.ಸಮಸ್ಯೆಗಳ ಬಗ್ಗೆ ಅಧಿಕಾರಿಗಳಿಗೆ ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತಂದಿದ್ದೇವೆ. ಏನೂ ಪ್ರಯೋಜನವಾಗಿಲ್ಲ
ಭಾನುಪ್ರಕಾಶ್ ಅಧ್ಯಕ್ಷರು ಆರ್ಟಿ.ನಗರ ಕ್ಷೇಮಾಭಿವೃದ್ಧಿ ಸಂಘ
ಪಾರ್ಕ್ಗಳ ನಿರ್ವಹಣೆಗೆ ಟೆಂಡರ್ ಕರೆಯಲಾಗಿದೆ. ಉದ್ಯಾನದಲ್ಲಿರುವ ವಿದ್ಯುತ್ ಸಮಸ್ಯೆ ಸರಿಪಡಿಸಲು ಸಂಬಂಧಿಸಿದವರಿಗೆ ತಿಳಿಸಿದ್ದೇನೆ. ಸ್ವಚ್ಛತೆಗೂ ಕ್ರಮ ಕೈಗೊಳ್ಳಲು ತಿಳಿಸಲಾಗಿದೆ.
ಸುಗುಣ ಮುಖ್ಯ ಎಂಜಿನಿಯರ್ ಬಿಬಿಎಂಪಿ ಪೂರ್ವ