‘ಕೇಂದ್ರವು ಕ್ಷಯ ನಿರ್ಮೂಲನಾ ಕಾರ್ಯಕ್ರಮ ರೂಪಿಸಿ, ರಾಜ್ಯ ಆರೋಗ್ಯ ಇಲಾಖೆ ಮೂಲಕ ಜಿಲ್ಲಾ ಮಟ್ಟದಲ್ಲಿ ಕ್ಷಯ ನಿರ್ಮೂಲನೆಗೆ ನಿರ್ದೇಶಿಸಿದೆ. ರಾಜ್ಯದ ಉಳಿದ ಜಿಲ್ಲೆಗಳಿಗೆ ಹೋಲಿಸಿದರೆ, ಬೆಂಗಳೂರು ಜಿಲ್ಲೆಯಲ್ಲಿ ಹೆಚ್ಚು ಜನಸಾಂದ್ರತೆ ಇದೆ. ಗಡಿಭಾಗ ಆಗಿರುವುದರಿಂದ ವಲಸಿಗರೂ ಹೆಚ್ಚು. ಅಧಿಕಾರಿಗಳು ಉತ್ತಮವಾಗಿ ಕೆಲಸ ಮಾಡಿದರೆ,ಕ್ಷಯ ನಿರ್ಮೂಲನೆ ಸಾಧ್ಯ’ ಎಂದರು.