ಪ್ರತಿಭಟನಾ ಸ್ಥಳಕ್ಕೆ ಮಂಗಳವಾರ ಭೇಟಿ ನೀಡಿದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ, ‘ವರ್ಗಾವಣೆ ಬೇಡಿಕೆ ಈಡೇರಿಕೆ ಬಗ್ಗೆ ಸರ್ಕಾರದ ಜೊತೆ ಮಾತುಕತೆ ನಡೆಸಲಾಗುವುದು. ನಿಮ್ಮೊಂದಿಗೆ ನಾನಿದ್ದೇನೆ. ಸದ್ಯ ಪ್ರತಿಭಟನೆ ಕೈಬಿಡಿ’ ಎಂದರು. ಇದಕ್ಕೆ ಒಪ್ಪಿದ ಪ್ರತಿಭಟನಕಾರರು, ಪ್ರತಿಭಟನೆ ಅಂತ್ಯಗೊಳಿಸಿದರು.