ಸ್ಥಳ ಆಯ್ಕೆ ಮಾಡಿಕೊಂಡವರಿಗೆ ಡಿಡಿಪಿಐ ಕಚೇರಿಗಳಿಗೆ ವರ್ಗಾವಣೆ ಆದೇಶ ಪತ್ರ ಕಳುಹಿಸಿ ಕೊಡಲಾಗುತಿತ್ತು. ನಂತರ ಶಿಕ್ಷಕರಿಗೆ ವಿತರಣೆ ಮಾಡುವ ವ್ಯವಸ್ಥೆ ಜಾರಿಯಲ್ಲಿತ್ತು. ಈ ವ್ಯವಸ್ಥೆ ಬದಲಿಸಿದ್ದು, ಧಾರವಾಡ ವಿಭಾಗದಲ್ಲಿ ಅಂತರ್ ಘಟಕದ ಕೋರಿಕೆ ವರ್ಗಾವಣೆಯಲ್ಲಿ ಸ್ಥಳ ನಿಯುಕ್ತಿ ಮಾಡಿಕೊಂಡ ಶಿಕ್ಷಕರಿಗೆ ಸ್ಥಳದಲ್ಲೇ ಆದೇಶ ಕೊಡಲಾಗಿದೆ.