‘ರಾಧಾಕೃಷ್ಣನ್ ಅವರು 68 ವರ್ಷಗಳಿಂದ ತೆಲುಗು ಮತ್ತು ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆಗಳ ಏಳಿಗೆಗಾಗಿ ಕೆಲಸ ಮಾಡುತ್ತಿದ್ದಾರೆ. ದೇಶದಲ್ಲಿ ಪ್ರಥಮ ಬಾರಿಗೆ ಕೃಷ್ಣದೇವರಾಯ ಕಲಾಮಂದಿರ ನಿರ್ಮಿಸಿದ್ದಾರೆ’ ಎಂದಿರುವ ತೆಲುಗು ವಿಜ್ಞಾನ ಸಮಿತಿಯ ಕಾರ್ಯಕಾರಿ ಸಮಿತಿಯು, ರಾಧಾಕೃಷ್ಣರಾಜು ಅವರನ್ನು ಅವಿರೋಧವಾಗಿ ಆಯ್ಕೆ ಮಾಡಿದೆ.