‘ಈ ರಸ್ತೆಗಳನ್ನು ಇತ್ತೀಚೆಗಷ್ಟೇ ಅಭಿವೃದ್ಧಿಪಡಿಸಲಾಗಿದ್ದು, ಕಾಮಗಾರಿಗಳು 2020ರ ಫೆಬ್ರುವರಿಯಲ್ಲಷ್ಟೇ ಪೂರ್ಣಗೊಂಡಿವೆ. ಇವುಗಳನ್ನು ಮತ್ತೆ ಅಭಿವೃದ್ಧಿ ಪಡಿಸುವುದು ಸಾರ್ವಜನಿಕ ಹಣ ಪೋಲು ಮಾಡಿದಂತೆ’ ಎಂದು ಆರೋಪಿಸಿ ಬಿಜೆಪಿ ನಗರ ದಕ್ಷಿಣ ಘಟಕದ ಅಧ್ಯಕ್ಷ ಎನ್.ಆರ್.ರಮೇಶ್ ಬಿಬಿಎಂಪಿ ಆಡಳಿತಾಧಿಕಾರಿಗೆ ಹಾಗೂ ಆಯುಕ್ತ ಎನ್.ಮಂಜುನಾಥ್ ಅವರಿಗೆ ದೂರು ನೀಡಿದ್ದರು.