‘ಕರ್ನಾಟಕದ ಜಾಗೃತ ನಾಗರಿಕರು’ ಎಂಬ ಶೀರ್ಷಿಕೆಯಡಿ ಪತ್ರ ಬರೆದಿರುವ ಸಾಹಿತಿಗಳಾದ ಕೆ. ಮರುಳಸಿದ್ದಪ್ಪ, ಎಸ್.ಜಿ. ಸಿದ್ದರಾಮಯ್ಯ, ವಿಜಯಾ, ರಾಜೇಂದ್ರ ಚೆನ್ನಿ, ಬಂಜಗೆರೆ ಜಯಪ್ರಕಾಶ್, ಜನವಾದಿ ಮಹಿಳಾ ಸಂಘಟನೆಯ ಕೆ.ಎಸ್. ವಿಮಲಾ, ವಕೀಲರಾದ ಶಿಕ್ಷಣ ತಜ್ಞ ಬಿ. ಶ್ರೀಪಾದ ಭಟ್, ವೈದ್ಯೆ ಹಾಗೂ ಸಾಹಿತಿ ವಸುಂಧರಾ ಭೂಪತಿ, ಮುಖ್ಯಮಂತ್ರಿಯವರ ಜತೆಗೆ ಚರ್ಚೆಗೆ ಸಮಯ ಕೋರಿದ್ದಾರೆ.