ಕಲ್ಯಾಣ ಕರ್ನಾಟಕದ ಜಿಲ್ಲೆಗಳಾದ ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳಜಿಲ್ಲೆಯಲ್ಲಿನ ಸಿದ್ಧ ಉಡುಪು ತಯಾರಿಕಾ ಘಟಕಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ನೀಡುವ ವೇತನ ಪ್ರೋತ್ಸಾಹ ಧನವನ್ನು ₹1500ರಿಂದ ₹3 ಸಾವಿರಕ್ಕೆ ಹೆಚ್ಚಿಸಲಾಗಿದೆ. ರಾಜ್ಯದ ಇತರೆಡೆಯ ಘಟಕಗಳಲ್ಲಿನ ಕಾರ್ಮಿಕರ ವೇತನ ಪ್ರೋತ್ಸಾಹಧನವನ್ನು ₹1 ಸಾವಿರದಿಂದ ₹2 ಸಾವಿರಕ್ಕೆ ಹೆಚ್ಚಳ ಮಾಡಿದೆ.