‘ಕೆಲಸ ಮುಗಿಸಿ ಪತ್ನಿ ಮನೆಗೆ ಬಂದಿದ್ದಾಗ, ಬಾಗಿಲು ತೆಗೆದಿರಲಿಲ್ಲ. ಸ್ಥಳೀಯರ ಸಹಾಯದಿಂದ ಬಾಗಿಲು ತೆಗೆದು ಪತ್ನಿ ಒಳಗೆ ಹೋಗಿದ್ದರು. ಪ್ರಭಾಕರ್, ರಕ್ತಸಿಕ್ತ ಸ್ಥಿತಿಯಲ್ಲಿ ಬಿದ್ದಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇತ್ತೀಚೆಗೆ ಪ್ರಭಾಕರ್ ಮೃತಪಟ್ಟಿದ್ದಾರೆ. ಅವರದ್ದು ಆತ್ಮಹತ್ಯೆ ಎಂಬುದು ಮೇಲ್ನೋಟಕ್ಕೆ ಗೊತ್ತಾಗಿದೆ’ ಎಂದು ತಿಳಿಸಿದರು.