ಜೆಡಿಎಸ್ ರಾಜ್ಯ ಹಿರಿಯ ಉಪಾಧ್ಯಕ್ಷ ಅಂದಾನಪ್ಪ, ದಾಸರಹಳ್ಳಿ ಕ್ಷೇತ್ರದ ಜೆಡಿಎಸ್ ಅಧ್ಯಕ್ಷ ಎಂ. ಮುನಿಸ್ವಾಮಿ, ನೆ.ಲ. ನರೇಂದ್ರ ಬಾಬು, ನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ಹರೀಶ್, ಬಿಜೆಪಿ ಮಂಡಲ ಅಧ್ಯಕ್ಷ ಸೋಮಶೇಖರ್, ಶೆಟ್ಟಿಹಳ್ಳಿ ವಾರ್ಡ್ ಅಧ್ಯಕ್ಷ ಬಿ. ಸುರೇಶ್, ಬಿಜೆಪಿ ಮುಖಂಡರಾದ ಪಿ.ಎಚ್. ರಾಜು, ಬಿ.ಎಂ. ನಾರಾಯಣ್, ಕೃಷ್ಣಮೂರ್ತಿ, ಭರತ್ ಸೌಂದರ್ಯ , ನಾಗಣ್ಣ, ಬಿ.ಟಿ. ಶ್ರೀನಿವಾಸ್, ನಿಸರ್ಗ ಕೆಂಪರಾಜು, ಪಾಂಡುರಂಗ ರಾವ್, ಟಿ. ಶಿವಕುಮಾರ್ ಭಾಗವಹಿಸಿದ್ದರು.