<p><strong>ಬೆಂಗಳೂರು</strong>: ಎರಡನೇ ಪತ್ನಿಯನ್ನು ಬಿಟ್ಟು ಬರುವಂತೆ ಹೇಳಿ, ಜೆ.ಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಸೈಯದ್ ಅಸ್ಗರ್ಗೆ ಮೊದಲ ಪತ್ನಿ ಚೂರಿಯಿಂದ ಇರಿದು ಗಾಯಗೊಳಿಸಿದ್ದಾರೆ. </p>.<p>ಸೈಯದ್ ಕೈಗೆ ಗಂಭೀರ ಗಾಯವಾಗಿದ್ದು ಕಣ್ಣಿನ ಭಾಗಕ್ಕೂ ಪೆಟ್ಟು ಬಿದ್ದಿದ್ದೆ. ಅವರು ಮೊದಲ ಪತ್ನಿಯ ವಿರುದ್ಧ ಜೆ.ಜೆ ನಗರ ಠಾಣೆಗೆ ದೂರು ನೀಡಿದ್ದಾರೆ.</p>.<p>ಮೊದಲ ಪತ್ನಿ ಬೆದರಿಕೆ ಹಾಕಿ ವಿಡಿಯೊ ಮಾಡಿರುವುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಜೈಲಿಗೆ ಹೋಗಿದ್ದ ಸೈಯದ್ ಇತ್ತೀಚೆಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಡುಗಡೆ ಆಗಿದ್ದರು.</p>.<p>‘ದೂರು ಸ್ವೀಕರಿಸಿ ತನಿಖೆ ನಡೆಸಲಾಗುತ್ತಿದೆ. ಎರಡನೇ ಪತ್ನಿಯನ್ನು ಬಿಟ್ಟು ಬರುವಂತೆ ಹೇಳಿ ಮೊದಲ ಪತ್ನಿ ಕೃತ್ಯ ಎಸಗಿದ್ದಾರೆ’ ಎಂದು ಪೊಲೀಸರು ಹೇಳಿದರು.</p>
<p><strong>ಬೆಂಗಳೂರು</strong>: ಎರಡನೇ ಪತ್ನಿಯನ್ನು ಬಿಟ್ಟು ಬರುವಂತೆ ಹೇಳಿ, ಜೆ.ಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಸೈಯದ್ ಅಸ್ಗರ್ಗೆ ಮೊದಲ ಪತ್ನಿ ಚೂರಿಯಿಂದ ಇರಿದು ಗಾಯಗೊಳಿಸಿದ್ದಾರೆ. </p>.<p>ಸೈಯದ್ ಕೈಗೆ ಗಂಭೀರ ಗಾಯವಾಗಿದ್ದು ಕಣ್ಣಿನ ಭಾಗಕ್ಕೂ ಪೆಟ್ಟು ಬಿದ್ದಿದ್ದೆ. ಅವರು ಮೊದಲ ಪತ್ನಿಯ ವಿರುದ್ಧ ಜೆ.ಜೆ ನಗರ ಠಾಣೆಗೆ ದೂರು ನೀಡಿದ್ದಾರೆ.</p>.<p>ಮೊದಲ ಪತ್ನಿ ಬೆದರಿಕೆ ಹಾಕಿ ವಿಡಿಯೊ ಮಾಡಿರುವುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಜೈಲಿಗೆ ಹೋಗಿದ್ದ ಸೈಯದ್ ಇತ್ತೀಚೆಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಡುಗಡೆ ಆಗಿದ್ದರು.</p>.<p>‘ದೂರು ಸ್ವೀಕರಿಸಿ ತನಿಖೆ ನಡೆಸಲಾಗುತ್ತಿದೆ. ಎರಡನೇ ಪತ್ನಿಯನ್ನು ಬಿಟ್ಟು ಬರುವಂತೆ ಹೇಳಿ ಮೊದಲ ಪತ್ನಿ ಕೃತ್ಯ ಎಸಗಿದ್ದಾರೆ’ ಎಂದು ಪೊಲೀಸರು ಹೇಳಿದರು.</p>