‘ಲಕ್ಷ್ಮೀಶ್ ಬಳಿ ಹಣವಿರುವುದನ್ನು ತಿಳಿದಿದ್ದ ದುಷ್ಕರ್ಮಿಗಳು, ಮಹದೇವಪುರದಿಂದ ಪಲ್ಸರ್ ಬೈಕ್ನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದರು. ಲಕ್ಷ್ಮೀಶ್ ಅವರ ಕಾರಿನ ಗಾಜು ಒಡೆದು, ಒಳಗಿದ್ದ ಹಣದ ಬ್ಯಾಗ್ ಕದ್ದುಕೊಂಡು ಪರಾರಿಯಾಗಿದ್ದಾರೆ. ಲಕ್ಷ್ಮೀಶ್ ವಾಪಸು ಕಾರಿನ ಬಳಿ ಬಂದಾಗ ವಿಷಯ ಗೊತ್ತಾಗಿದೆ’ ಎಂದೂ ತಿಳಿಸಿವೆ.