ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ದಿ ರಾಮೇಶ್ವರಂ ಕೆಫೆ ಪ್ರಕರಣ | ಬಾಂಬ್ ಸ್ಫೋಟಕ್ಕೆ ‘ವಿದೇಶಿ ಹ್ಯಾಂಡ್ಲರ್’ ಸೂಚನೆ

ಸಂಚಿನಲ್ಲಿ 11 ಮಂದಿ ಭಾಗಿ ಪತ್ತೆ
Published : 24 ಮೇ 2024, 0:54 IST
Last Updated : 24 ಮೇ 2024, 0:54 IST
ಫಾಲೋ ಮಾಡಿ
Comments
11 ಮಂದಿ ಶಂಕಿತರು:
‘ತಮಿಳುನಾಡು, ಕರ್ನಾಟಕ, ತೆಲಂಗಾಣ ಹಾಗೂ ಆಂಧ್ರಪ್ರದೇಶದಲ್ಲಿ ವಿಧ್ವಂಸಕ ಕೃತ್ಯ ಎಸಗಲು ದೊಡ್ಡ ಮಟ್ಟದಲ್ಲಿ ಸಂಚು ನಡೆದಿತ್ತು. ಎರಡೂ ರಾಜ್ಯಗಳ 11 ಮಂದಿ, ವಿಧ್ವಂಸಕ ಕೃತ್ಯ ಎಸಗಲು ಹಣಕಾಸು ಹಾಗೂ ಇತರೆ ಸಹಾಯ ಮಾಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನು ಆಧರಿಸಿಯೇ 11 ಸ್ಥಳಗಳ ಮೇಲೆ ದಾಳಿ ಮಾಡಲಾಯಿತು’ ಎಂದು ತನಿಖಾ ಸಂಸ್ಥೆ ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT