11 ಮಂದಿ ಶಂಕಿತರು:
‘ತಮಿಳುನಾಡು, ಕರ್ನಾಟಕ, ತೆಲಂಗಾಣ ಹಾಗೂ ಆಂಧ್ರಪ್ರದೇಶದಲ್ಲಿ ವಿಧ್ವಂಸಕ ಕೃತ್ಯ ಎಸಗಲು ದೊಡ್ಡ ಮಟ್ಟದಲ್ಲಿ ಸಂಚು ನಡೆದಿತ್ತು. ಎರಡೂ ರಾಜ್ಯಗಳ 11 ಮಂದಿ, ವಿಧ್ವಂಸಕ ಕೃತ್ಯ ಎಸಗಲು ಹಣಕಾಸು ಹಾಗೂ ಇತರೆ ಸಹಾಯ ಮಾಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನು ಆಧರಿಸಿಯೇ 11 ಸ್ಥಳಗಳ ಮೇಲೆ ದಾಳಿ ಮಾಡಲಾಯಿತು’ ಎಂದು ತನಿಖಾ ಸಂಸ್ಥೆ ಮೂಲಗಳು ಹೇಳಿವೆ.