‘ದೂರುದಾರರು ಮನೆಗೆ ಬೀಗ ಹಾಕಿಕೊಂಡು ಕುಟುಂಬ ಸಮೇತ ಮೇ 3ರಂದು ದೆಹಲಿಗೆ ಹೋಗಿದ್ದರು. ಬಾಲ್ಕನಿಯ ಬಾಗಿಲಿನ ಗ್ರೀಲ್ ಮುರಿದು ಒಳನುಗ್ಗಿದ್ದ ಆರೋಪಿಗಳು, ಚಿನ್ನಾಭರಣ ಕದ್ದುಕೊಂಡು ಪರಾರಿಯಾಗಿದ್ದರು. ಮೇ 9ರಂದು ದೂರುದಾರ ಮನೆಗೆ ಬಂದಿದ್ದಾಗ, ಕಳ್ಳತನ ಆಗಿರುವುದು ಗಮನಕ್ಕೆ ಬಂದಿತ್ತು. ಠಾಣೆಗೆ ದೂರು ನೀಡಿದ್ದರು’ ಎಂದೂ ಹೇಳಿದರು.