<p><strong>ದಾಬಸ್ಪೇಟೆ</strong>: ರಾಯರಪಾಳ್ಯದ ಮನೆಯೊಂದರ ಬೀಗ ಒಡೆದು ಒಳನುಗ್ಗಿದ ದುಷ್ಕರ್ಮಿಗಳು, ಬೀರುವಿನಲ್ಲಿದ್ದ ಹಣ ಹಾಗೂ ಚಿನ್ನಾಭರಣ ಕಳವು ಮಾಡಿದ್ದಾರೆ.</p><p>ಸಿದ್ದಪ್ಪ ಅವರ ಮನೆಯಲ್ಲಿ ಕಳವು ನಡೆದಿದೆ. ಮನೆಯೊಡತಿ ರಂಗಮ್ಮ ಅವರ ಶಸ್ತ್ರಚಿಕಿತ್ಸೆಗೆಂದು ಇಟ್ಟಿದ್ದ ₹ 50 ಸಾವಿರ ಹಣ ಹಾಗೂ ಎರಡು ಜೊತೆ ಓಲೆ ಕದ್ದೊಯ್ದಿದ್ದಾರೆ.</p><p>‘ಮಕ್ಕಳು ಕೆಲಸಕ್ಕೆ ತೆರಳಿದ್ದರು. ಅಜ್ಜ–ಅಜ್ಜಿ ದನಗಳನ್ನು ಮೇಯಿಸಲು ಹೋಗಿದ್ದರು. ಆಗ ಕಳವು ಮಾಡಲಾಗಿದೆ’ ಎಂದು ಪೊಲೀಸರು ತಿಳಿಸಿದರು.</p><p>ದಾಬಸ್ಪೇಟೆ ಪೊಲೀಸರು, ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾಬಸ್ಪೇಟೆ</strong>: ರಾಯರಪಾಳ್ಯದ ಮನೆಯೊಂದರ ಬೀಗ ಒಡೆದು ಒಳನುಗ್ಗಿದ ದುಷ್ಕರ್ಮಿಗಳು, ಬೀರುವಿನಲ್ಲಿದ್ದ ಹಣ ಹಾಗೂ ಚಿನ್ನಾಭರಣ ಕಳವು ಮಾಡಿದ್ದಾರೆ.</p><p>ಸಿದ್ದಪ್ಪ ಅವರ ಮನೆಯಲ್ಲಿ ಕಳವು ನಡೆದಿದೆ. ಮನೆಯೊಡತಿ ರಂಗಮ್ಮ ಅವರ ಶಸ್ತ್ರಚಿಕಿತ್ಸೆಗೆಂದು ಇಟ್ಟಿದ್ದ ₹ 50 ಸಾವಿರ ಹಣ ಹಾಗೂ ಎರಡು ಜೊತೆ ಓಲೆ ಕದ್ದೊಯ್ದಿದ್ದಾರೆ.</p><p>‘ಮಕ್ಕಳು ಕೆಲಸಕ್ಕೆ ತೆರಳಿದ್ದರು. ಅಜ್ಜ–ಅಜ್ಜಿ ದನಗಳನ್ನು ಮೇಯಿಸಲು ಹೋಗಿದ್ದರು. ಆಗ ಕಳವು ಮಾಡಲಾಗಿದೆ’ ಎಂದು ಪೊಲೀಸರು ತಿಳಿಸಿದರು.</p><p>ದಾಬಸ್ಪೇಟೆ ಪೊಲೀಸರು, ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>