‘ಮೇ 1ರಂದು ಮೃತ್ಯುಂಜಯ ಅವರಿಗೆ ಕರೆ ಮಾಡಿದ್ದ ಅಪರಿಚಿತ, ತಾನು ಲೋಕಾಯುಕ್ತ ಪೊಲೀಸ್ ಎಂಬುದಾಗಿ ಹೇಳಿದ್ದ. ತಮ್ಮ ಕಚೇರಿಯಲ್ಲಿರುವ ಎಲ್ಲರ ಮೇಲೆ ದಾಳಿ ಮಾಡುವುದಾಗಿ ಹೇಳಿ ಬೆದರಿಸಿದ್ದ. ಮಹಾಂತೇಶ ಬೀಳಗಿ, ಅವರ ಆಪ್ತ ಕಾರ್ಯದರ್ಶಿ ಪಿ. ಚಂದ್ರಶೇಖರ್, ತಾಂತ್ರಿಕ ಸಹಾಯಕ ಎಸ್.ವಿ. ನವನೀತ್ ಕೃಷ್ಣನ್ ಅವರಿಗೂ ಕರೆ ಮಾಡಿ ಆರೋಪಿ ಮಾತನಾಡಿದ್ದ.’